
ವಿಶ್ವ ವಿಖ್ಯಾತ ದಸರ: ಗಜಪಡೆಯಲ್ಲಿ 5465 ಕೆಜಿ ತೂಗುವ ಭೀಮ ಸ್ಟ್ರಾಂಗು
ಮೈಸೂರು, ಆಗಸ್ಟ್ 11,- ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಹಿನ್ನಲೆ ಇಂದು ಗಜಪಡೆಗೆ ತೂಕ ಪರೀಕ್ಷೆ ಮೊದಲ ಹಂತದ ತೂಕ ಪರೀಕ್ಷೆ.ಕಾಡಿನಿಂದ ನಾಡಿಗೆ ಬಂದ ನಂತರ ನಡೆಯುವ ಮೊದಲ ತೂಕ ಪರೀಕ್ಷೆ. ಭೀಮ – 5465 ಕೆಜಿ, ಅಭಿಮನ್ಯು – 5360 […]

ಮೈಸೂರು, ಆಗಸ್ಟ್ 11,- ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಹಿನ್ನಲೆ ಇಂದು ಗಜಪಡೆಗೆ ತೂಕ ಪರೀಕ್ಷೆ ಮೊದಲ ಹಂತದ ತೂಕ ಪರೀಕ್ಷೆ.ಕಾಡಿನಿಂದ ನಾಡಿಗೆ ಬಂದ ನಂತರ ನಡೆಯುವ ಮೊದಲ ತೂಕ ಪರೀಕ್ಷೆ. ಭೀಮ – 5465 ಕೆಜಿ, ಅಭಿಮನ್ಯು – 5360 […]

ಮೈಸೂರು, ಆಗಸ್ಟ್ 10- ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ಇಂದು ಅರಮನೆ ಮಂಡಳಿಯಲ್ಲಿ ನಡೆದ ಕಾರ್ಯಕಾರಿ ಸಭೆಯ ಅಧ್ಯಕ್ಷತೆವಹಿಸಿ ದಸರಾ ಆಚರಣೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು

ಮೈಸೂರು, ಆಗಸ್ಟ್ 10-ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಭಾಗವಹಿಸುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಯನ್ನು ಅರಮನೆಯ ಪೂರ್ವ ದಿಕ್ಕಿನಲ್ಲಿರುವ ಜಯಮಾರ್ತಾಂಡ ದ್ವಾರದಲ್ಲಿ ಇಳಿಸಂಜೆಯ ತಂಗಾಳಿಯ

ಮೈಸೂರು, ಆ.9- ಮೈಸೂರು ಜಿಲ್ಲಾ ಕಾಂಗ್ರೆಸ್ ನೂತನ ಕಟ್ಟಡ “ಇಂದಿರಾಗಾಂಧಿ ಕಾಂಗ್ರೆಸ್ ಭವನ”ದ ಶಂಕುಸ್ಥಾಪನೆಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಶನಿವಾರ ನೆರವೇರಿಸಿದರು. ಸಚಿವರಾದ ಎಚ್ ಸಿ ಮಹದೇವಪ್ಪ, ವೆಂಕಟೇಶ್, ಗ್ಯಾರಂಟಿ ಯೋಜನೆಗಳ

ವಿದ್ಯುತ್ ಗುತ್ತಿಗೆದಾರರಿಗೆ ಸೆಸ್ಕ್ ಎಂಡಿ ಸೂಚನೆ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ಮೈಸೂರು, ಆಗಸ್ಟ್ 9, 2025- ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿದ್ಯುತ್ ದೀಪಾಲಂಕಾರವನ್ನು ಈ ಬಾರಿ ಹೊಸ ವಿನ್ಯಾಸಗಳ ಜತೆಗೆ ಸುರಕ್ಷತೆಗೆ ಆದ್ಯತೆ ನೀಡುವ ಮೂಲಕ

ಮೈಸೂರು, ಆ.09 – ವೈ. ರಾಮಕೃಷ್ಣ ಅವರು ಅನೇಕ ಕ್ಷೇತ್ರಗಳಲ್ಲಿ ತಮ್ಮದೇ ಆದಂತಹ ಛಾಪನ್ನು ಮೂಡಿಸಿದ್ದು, ಅವರ ಸೇವೆ ಮತ್ತು ಹೋರಾಟ ಇಂದಿಗೂ ಸಹ ಸ್ಮರಣೀಯವಾಗಿದೆ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ. ಹೆಚ್. ಮುನಿಯಪ್ಪ

ಮೈಸೂರು :ಆಗಸ್ಟ್ 7, 2025, ಪ್ರತಾಪ್ ಸಿಂಹನಿಗೆ ಇತಿಹಾಸ ಗೊತ್ತಿಲ್ಲ, ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಕೆಆರ್ಎಸ್ ಜಲಾಶಯವನ್ನು ಟಿಪ್ಪುಸುಲ್ತಾನ್ ಕಟ್ಟಿಸಿದ್ದು ಎಂದು ಎಲ್ಲೂ ಹೇಳಿಲ್ಲ, ಕಾವೇರಿ ನದಿಗೆ ಅಣೆಕಟ್ಟೆ ಕಟ್ಟುವ ಯೋಜನೆ ರೂಪಿಸಿ ಅದಕ್ಕೆ ಮೊದಲು ಅಡಿಗಲ್ಲು ಹಾಕಿಸಿದ್ದು ಟಿಪ್ಪು ಎಂದು

ರಾಜ್ಯದಲ್ಲಿ ಶೇಕಡಾ 83 ರಷ್ಟು ಕಾರ್ಮಿಕರು ನೋಂದಣಿಯಾಗಿದ್ದಾರೆ : ಸಂತೋಷ್ ಎಸ್ ಲಾಡ್ ಮೈಸೂರು,ಆ.06- ರಾಜ್ಯದಲ್ಲಿ ಶೇ 83 ರಷ್ಟು ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದು, ಸಣ್ಣ ವೃತ್ತಿಯಲ್ಲಿ ತೊಡಗಿರುವ 91 ವರ್ಗದ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಡೀಸೆಲ್- ಪೆಟ್ರೋಲ್ ಮೇಲೆ

ಮೈಸೂರು: ಕೆಆರ್ಎಸ್ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂಬ ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆಯನ್ನು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣೆ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಚಿವ ಮಹದೇವಪ್ಪ ಹೇಳಿಕೆಯಲ್ಲಿ ಯಾವ ತಪ್ಪು ಇಲ್ಲ. ಮಹದೇವಪ್ಪ ಹೇಳಿದ್ದು ನೂರಕ್ಕೆ

ಮೈಸೂರು, ಆಗಸ್ಟ್, 6, 2025 : ಶಾಸಕ ಜಿ.ಟಿ.ದೇವೇಗೌಡ ಅವರ ಅಧ್ಯಕ್ಷತೆಯಲ್ಲಿಂದು ಚಾಮುಂಡೇಶ್ವರಿ ಕೇತ್ರದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಇ-ಖಾತೆ ಸಮಸ್ಯೆ, ಗ್ರಾಮ ಪಂಚಾಯಿತಿಗಳಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ